AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮಗಳು ಮತ್ತು ಅಳಿಯ ನಡುವೆ ಜಗಳ ನಡೆಯುತ್ತಿತ್ತು. ಕೌಟುಂಬಿಕ ಕಲಹ ಸರಿಪಡಿಸಲು ಅಳಿಯನ ಮನೆಗೆ ಅತ್ತೆ ಬಂದಿದ್ದಾರೆ. ಈ ವೇಳೆ ಅಳಿಯ ದೊಣ್ಣೆಯಿಂದ ಅತ್ತೆಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯImage Credit source: adobe stock
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Feb 11, 2024 | 8:57 AM

ತುಮಕೂರು, ಫೆ.11: ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.

ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Sun, 11 February 24

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ