AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ […]

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು
ಸಾಧು ಶ್ರೀನಾಥ್​
|

Updated on: Dec 03, 2019 | 4:05 PM

Share

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವು SDIL ವಿರುದ್ಧ ಪಿಎಂಎಲ್‌ಎ ಅಡಿ ತನಿಖೆ ನಡೆಸಿತ್ತು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್