AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ […]

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 4:05 PM

Share

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವು SDIL ವಿರುದ್ಧ ಪಿಎಂಎಲ್‌ಎ ಅಡಿ ತನಿಖೆ ನಡೆಸಿತ್ತು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ