AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ ಪ್ರಕರಣವನ್ನು ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಕೊಲೆಯತ್ನವೆಂದು ತೀರ್ಪು ನೀಡಿತ್ತು. ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಗಾಯದ ಕೇಸ್​ ಎಂದು ಪರಿಗಣಿಸಿದೆ.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
|

Updated on: Jun 26, 2023 | 9:36 PM

Share

ಬೆಂಗಳೂರು: ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ ಎಂದು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ಚಿಕ್ಕಮಗಳೂರಿನ (Chikkamagaluru) ಸೆಷನ್ಸ್ ಕೋರ್ಟ್ ಆರೋಪಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯ ಪ್ರಮಾಣವನ್ನು 3 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಪ್ರಕರಣವನ್ನು ತೀವ್ರ ಗಾಯದ ಕೇಸ್ ಎಂದು ಪರಿಗಣಿಸಿ ಈ ತೀರ್ಪು ನೀಡಿದೆ.

ನರಸಿಂಹಸ್ವಾಮಿ ಉತ್ಸವದ ವೇಳೆ ಓಂಕಾರಪ್ಪ ಎಂಬವರು ನೃತ್ಯ ಮಾಡುತ್ತಿದ್ದ. ಈ ವೇಳೆ ಪರಮೇಶ್ವರಪ್ಪ ಸ್ಥಳಕ್ಕೆ ಆಗಮಿಸಿ ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ. ಪ್ರಕರಣ ಸಂಬಂಧ ಓಂಕಾರಪ್ಪ ಅವರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್, ಕೊಲೆಯತ್ನವೆಂದು ತೀರ್ಪು ನೀಡಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪರಮೇಶ್ವರಪ್ಪ ಮೇಲ್ಮನವಿ ಸಲ್ಲಿಸಿದ್ದ. ಅದರಂತೆ ವಿಚಾರಣೆ ನಡೆಸಿದ ನ್ಯಾ. ಜೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಕೊಲೆ ಯತ್ನವಲ್ಲ, ಗಾಯಗೊಳಿಸಿದ ಕೃತ್ಯ ಎಂದು ಪರಿಗಣಿಸಿ 7 ವರ್ಷಗಳ ಶಿಕ್ಷೆಯನ್ನು 3 ವರ್ಷಕ್ಕೆ ಕಡಿತ ಮಾಡಿ ಆದೇಶಿಸಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ