AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ ಪ್ರಕರಣವನ್ನು ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಕೊಲೆಯತ್ನವೆಂದು ತೀರ್ಪು ನೀಡಿತ್ತು. ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಗಾಯದ ಕೇಸ್​ ಎಂದು ಪರಿಗಣಿಸಿದೆ.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
Rakesh Nayak Manchi|

Updated on: Jun 26, 2023 | 9:36 PM

Share

ಬೆಂಗಳೂರು: ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ ಎಂದು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ಚಿಕ್ಕಮಗಳೂರಿನ (Chikkamagaluru) ಸೆಷನ್ಸ್ ಕೋರ್ಟ್ ಆರೋಪಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯ ಪ್ರಮಾಣವನ್ನು 3 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಪ್ರಕರಣವನ್ನು ತೀವ್ರ ಗಾಯದ ಕೇಸ್ ಎಂದು ಪರಿಗಣಿಸಿ ಈ ತೀರ್ಪು ನೀಡಿದೆ.

ನರಸಿಂಹಸ್ವಾಮಿ ಉತ್ಸವದ ವೇಳೆ ಓಂಕಾರಪ್ಪ ಎಂಬವರು ನೃತ್ಯ ಮಾಡುತ್ತಿದ್ದ. ಈ ವೇಳೆ ಪರಮೇಶ್ವರಪ್ಪ ಸ್ಥಳಕ್ಕೆ ಆಗಮಿಸಿ ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ. ಪ್ರಕರಣ ಸಂಬಂಧ ಓಂಕಾರಪ್ಪ ಅವರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್, ಕೊಲೆಯತ್ನವೆಂದು ತೀರ್ಪು ನೀಡಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪರಮೇಶ್ವರಪ್ಪ ಮೇಲ್ಮನವಿ ಸಲ್ಲಿಸಿದ್ದ. ಅದರಂತೆ ವಿಚಾರಣೆ ನಡೆಸಿದ ನ್ಯಾ. ಜೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಕೊಲೆ ಯತ್ನವಲ್ಲ, ಗಾಯಗೊಳಿಸಿದ ಕೃತ್ಯ ಎಂದು ಪರಿಗಣಿಸಿ 7 ವರ್ಷಗಳ ಶಿಕ್ಷೆಯನ್ನು 3 ವರ್ಷಕ್ಕೆ ಕಡಿತ ಮಾಡಿ ಆದೇಶಿಸಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ