AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಕೆಲವು ಗ್ರಾಹಕರಿಗೆ ಸಾವಿರಾರು ರೂಪಾಯಿ ಬಿಲ್ ಬಂದಿದ್ದು, ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೇ ರೀತಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಕೊಡಗಿನಲ್ಲಿ ಬಿಲ್ ಕಲೆಕ್ಟರ್​ಗೆ ಚಾಕು ಇರಿಯಲಾಗಿದೆ.

ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Gopal AS
| Edited By: |

Updated on: Jul 13, 2023 | 8:40 PM

Share

ಕೊಡಗು: ವಿದ್ಯುತ್​ ಬಿಲ್​ನಲ್ಲಿ ವ್ಯತ್ಯಾಸ ಬಂದ ಹಿನ್ನೆಲೆ ಮಾತಿನ ಚಕಮಕಿ ನಡೆದು ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಬಾಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಎಷ್ಟರ ಮಟ್ಟಿಗೆ ಬಿಲ್​ನಲ್ಲಿ ವ್ಯತ್ಯಾಸಗಳು ಬರುತ್ತಿವೆ ಎಂದರೆ ಗ್ರಾಹಕರು ಕೂಡ ದಿಗ್ಭ್ರಮೆಗೊಳ್ಳುತ್ತಿದ್ದಾರೆ. ಕೆಲವರಿಗೆ ನೂರಾರು ರೂಪಾಯಿ, ಇನ್ನು ಕೆಲವರಿಗೆ ಸಾವಿರಾರು ರೂಪಾಯಿ ವ್ಯತ್ಯಾಸಗಳು ಕಂಡುಬಂದಿದ್ದು, ಬಿಲ್ ಕಲೆಕ್ಟರ್ ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೀಗ ಜಂಬೂರು ಬಾಣೆಯಲ್ಲಿ ಬಿಲ್​ನಲ್ಲಿ ವ್ಯತ್ಯಾಸ ಬಂದಿದೆ ಎಂದು ಗ್ರಾಹಕ ಬಿಲ್ ಕಲೆಕ್ಟರ್​ ಜೊತೆ ಮಾತಿಗೆ ಇಳಿದಿದ್ದಾನೆ. ಇದು ತಾರಕಕ್ಕೇರಿ ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿಯಲಾಗಿದೆ.

ಇದನ್ನೂ ಓದಿ: ಕೋಲಾರ ಪೊಲೀಸರಿಗೆ ಕೊಲೆಗಾರನ ಬಗ್ಗೆ ಟಿಪ್ಸ್ ಕೊಟ್ಟಿದ್ದು ಚಿಪ್ಸ್ ಪ್ಯಾಕೆಟ್, ಆದರೆ ಅದನ್ನು ಮೂವರು ಖರೀದಿಸಿದ್ದರು! ಕೊನೆಗೆ ಹಂತಕನ ಹಿಡಿದ್ದಿದ್ದು ಹೇಗೆ?

ಘಟನೆಯಲ್ಲಿ ಗಾಯಗೊಂಡ ಬಿಲ್​ ಕಲೆಕ್ಟರ್​ ಪ್ರಶಾಂತ್​ (30) ಎಂಬವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡ ಮಾದಾಪುರ ಠಾಣಾ ಪೊಲೀಸರು ಆರೋಪಿ ರತೀಶ್ (35) ಎಂಬಾತನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!