Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ! ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ […]

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!
Follow us
ಸಾಧು ಶ್ರೀನಾಥ್​
|

Updated on:May 16, 2020 | 2:20 PM

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ!

ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ ತೆರಳಿದ್ದಾನೆ. ಲಾಕ್​ಡೌನ್ ಕಾರಣ ಊಟ ನೀಡಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಹೋಟೆಲ್​ನಲ್ಲಿ ಉಗುಳಿದ್ದಾನೆ. ನಂತರ ಪೊಲೀಸರಿಗೆ ಸ್ಥಳೀಯರು ಹಾಗೂ ಹೋಟೆಲ್ ಮಾಲೀಕರು ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತ ಕೊಲೆ ಕೇಸ್​ನ ಆರೋಪಿ ಸಲೀಂ ಬಳ್ಳಾರಿ ಎಂದು ಬಂಧಿಸಿ ಕಸಬಾಪೇಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಕುಖ್ಯಾತ ರೌಡಿ, ಕಲಬುರ್ಗಿಯಲ್ಲಿ ನಡೆದ ಕೊಲೆ‌ ಪ್ರಕರಣ ಪ್ರಮುಖ ಆರೋಪಿಯಾಗಿದ್ದಾನೆ. ಈತನ ಮೇಲೆ ಹಲವು ಪ್ರಕರಣಗಳಿದ್ದು ಎಲ್ಲವನ್ನು ‌ಮರೆಮಾಚಿ ನೇಕಾರ ನಗರದಲ್ಲಿ ಮನೆ ಮಾಡಿಕೊಂಡಿದ್ದ.

Published On - 1:16 pm, Sat, 16 May 20

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್