AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ! ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ […]

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 16, 2020 | 2:20 PM

Share

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ!

ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ ತೆರಳಿದ್ದಾನೆ. ಲಾಕ್​ಡೌನ್ ಕಾರಣ ಊಟ ನೀಡಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಹೋಟೆಲ್​ನಲ್ಲಿ ಉಗುಳಿದ್ದಾನೆ. ನಂತರ ಪೊಲೀಸರಿಗೆ ಸ್ಥಳೀಯರು ಹಾಗೂ ಹೋಟೆಲ್ ಮಾಲೀಕರು ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತ ಕೊಲೆ ಕೇಸ್​ನ ಆರೋಪಿ ಸಲೀಂ ಬಳ್ಳಾರಿ ಎಂದು ಬಂಧಿಸಿ ಕಸಬಾಪೇಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಕುಖ್ಯಾತ ರೌಡಿ, ಕಲಬುರ್ಗಿಯಲ್ಲಿ ನಡೆದ ಕೊಲೆ‌ ಪ್ರಕರಣ ಪ್ರಮುಖ ಆರೋಪಿಯಾಗಿದ್ದಾನೆ. ಈತನ ಮೇಲೆ ಹಲವು ಪ್ರಕರಣಗಳಿದ್ದು ಎಲ್ಲವನ್ನು ‌ಮರೆಮಾಚಿ ನೇಕಾರ ನಗರದಲ್ಲಿ ಮನೆ ಮಾಡಿಕೊಂಡಿದ್ದ.

Published On - 1:16 pm, Sat, 16 May 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ