AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ! ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ […]

‘ಉಗುಳಿ’ ಉಪ್ಪು ಹಾಕಿಸ್ಕೊಂಡ, ಬಾಯ್ಬಿಡಿಸಿದಾಗ ಕಿಲ್ಲರ್ ಅಂತಾನೂ ​ಒಪ್ಕೊಂಡ!
ಸಾಧು ಶ್ರೀನಾಥ್​
|

Updated on:May 16, 2020 | 2:20 PM

Share

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಕಾಲದಲ್ಲಿ ಉಗುಳುವುದು ಮಹಾ ಅಪರಾಧ ಅಲ್ವಾ! ಅಂಥಾದ್ರಲ್ಲಿ ಇಲ್ಲೊಬ್ಬ ಐನಾತಿ ಕ್ರಿಮಿನಲ್ ಏನ್ಮಾಡಿದ್ದಾನೆ ನೋಡಿ. ಹೋಟೆಲ್​ಗೆ ಹೋಗಿ ಊಟ ಕೇಳಿದ್ದಾನೆ. ಮಾಲೀಕರು ಕೊಡಲ್ಲ ಅಂದಿದ್ದಕ್ಕೆ ಹೋಟೆಲ್​ನಲ್ಲೇ ಉಗುಳಿದ್ದಾನೆ. ಇದರಿಂದ ಪಿತ್ತ ನೆತ್ತಿಗೇರಿಸ್ಕೊಂಡ ಹೋಟೆಲ್ ಮಾಲೀಕ ಸೀದಾ ಪೊಲೀಸರಿಗೆ ಬುಲಾವ್ ನೀಡಿದ್ದಾನೆ. ಆ ಮೇಲೆ ಪೊಲೀಸರು ಬೆಂಡೆತ್ತಿ ಬ್ರೇಕ್ ಹಾಕುವಾಗ ಮತ್ತೆ ಬಾಯ್ಬಿಟ್ಟ ಆ ಕ್ರಿಮಿನಲ್ ಹೇಳಿದ್ದು ತಾನೊಬ್ಬ ಸೀರಿಯಲ್ ಕಿಲ್ಲರ್ ಅಂತಾ!

ತಡರಾತ್ರಿ ಕಂಠಪೂರ್ತಿ ಕುಡಿದು ಸಲೀಂ ಬಳ್ಳಾರಿ ನೇಕಾರ ನಗರದಲ್ಲಿರುವ ಹೋಟೆಲ್​ಗೆ ತೆರಳಿದ್ದಾನೆ. ಲಾಕ್​ಡೌನ್ ಕಾರಣ ಊಟ ನೀಡಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಹೋಟೆಲ್​ನಲ್ಲಿ ಉಗುಳಿದ್ದಾನೆ. ನಂತರ ಪೊಲೀಸರಿಗೆ ಸ್ಥಳೀಯರು ಹಾಗೂ ಹೋಟೆಲ್ ಮಾಲೀಕರು ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತ ಕೊಲೆ ಕೇಸ್​ನ ಆರೋಪಿ ಸಲೀಂ ಬಳ್ಳಾರಿ ಎಂದು ಬಂಧಿಸಿ ಕಸಬಾಪೇಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಕುಖ್ಯಾತ ರೌಡಿ, ಕಲಬುರ್ಗಿಯಲ್ಲಿ ನಡೆದ ಕೊಲೆ‌ ಪ್ರಕರಣ ಪ್ರಮುಖ ಆರೋಪಿಯಾಗಿದ್ದಾನೆ. ಈತನ ಮೇಲೆ ಹಲವು ಪ್ರಕರಣಗಳಿದ್ದು ಎಲ್ಲವನ್ನು ‌ಮರೆಮಾಚಿ ನೇಕಾರ ನಗರದಲ್ಲಿ ಮನೆ ಮಾಡಿಕೊಂಡಿದ್ದ.

Published On - 1:16 pm, Sat, 16 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​