AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
KUSHAL V
|

Updated on: Jan 12, 2021 | 9:15 PM

Share

ಬೆಂಗಳೂರು: ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಬಂಧಿತರಿಂದ ನೋಟ್​ಪ್ರಿಂಟ್​ ಮಷಿನ್ ಹಾಗೂ 6 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. 100, 200, 500 ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಕಲರ್ ಮಷಿನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ವಂಚಕರು ಸಂತೆ ಸೇರಿದಂತೆ ಅಂಗಡಿಗಳಲ್ಲಿ ಇದನ್ನು ಬಳಸುತ್ತಿದ್ದರು. ಅಂತೆಯೇ, ಈ ಸಲ ಸಂತೆ ಅಂಗಡಿಗಳಿಗೆ ನೋಟು ನೀಡುತ್ತಿದ್ದಾಗ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಸಿಟಿ ಇನ್​ಸ್ಟಿಟ್ಯೂಟ್​ ಮುಂದೆ.. ಜಿಂಕೆ ಕೊಂಬು ಮಾರಲು ಯತ್ನಿಸುತ್ತಿದ್ದ ಕಿರಾತಕ ಅಂದರ್​

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು