AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
KUSHAL V
|

Updated on: Jan 12, 2021 | 9:15 PM

Share

ಬೆಂಗಳೂರು: ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಬಂಧಿತರಿಂದ ನೋಟ್​ಪ್ರಿಂಟ್​ ಮಷಿನ್ ಹಾಗೂ 6 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. 100, 200, 500 ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಕಲರ್ ಮಷಿನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ವಂಚಕರು ಸಂತೆ ಸೇರಿದಂತೆ ಅಂಗಡಿಗಳಲ್ಲಿ ಇದನ್ನು ಬಳಸುತ್ತಿದ್ದರು. ಅಂತೆಯೇ, ಈ ಸಲ ಸಂತೆ ಅಂಗಡಿಗಳಿಗೆ ನೋಟು ನೀಡುತ್ತಿದ್ದಾಗ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಸಿಟಿ ಇನ್​ಸ್ಟಿಟ್ಯೂಟ್​ ಮುಂದೆ.. ಜಿಂಕೆ ಕೊಂಬು ಮಾರಲು ಯತ್ನಿಸುತ್ತಿದ್ದ ಕಿರಾತಕ ಅಂದರ್​

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು