AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್
KUSHAL V
|

Updated on: Jan 12, 2021 | 9:15 PM

Share

ಬೆಂಗಳೂರು: ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು.

ಬಂಧಿತರಿಂದ ನೋಟ್​ಪ್ರಿಂಟ್​ ಮಷಿನ್ ಹಾಗೂ 6 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. 100, 200, 500 ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಕಲರ್ ಮಷಿನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ವಂಚಕರು ಸಂತೆ ಸೇರಿದಂತೆ ಅಂಗಡಿಗಳಲ್ಲಿ ಇದನ್ನು ಬಳಸುತ್ತಿದ್ದರು. ಅಂತೆಯೇ, ಈ ಸಲ ಸಂತೆ ಅಂಗಡಿಗಳಿಗೆ ನೋಟು ನೀಡುತ್ತಿದ್ದಾಗ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಸಿಟಿ ಇನ್​ಸ್ಟಿಟ್ಯೂಟ್​ ಮುಂದೆ.. ಜಿಂಕೆ ಕೊಂಬು ಮಾರಲು ಯತ್ನಿಸುತ್ತಿದ್ದ ಕಿರಾತಕ ಅಂದರ್​

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ