AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka police: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಜಾ, ಅಮಾನತು ಪ್ರಕರಣಗಳು ಹೆಚ್ಚಾಗ್ತಿವೆ, ಕಾರಣವೇನು?

2019-22ರ ಸಾಲಿನಲ್ಲಿ ನಾಲ್ವರು ವಜಾ ಆಗಿದ್ದು, 236 ಪೊಲೀಸರು ಅಮಾನತುಗೊಂಡಿದ್ದಾರೆ. ಇದುವರೆಗೆ ಒಟ್ಟು 468 ಪೊಲೀಸ್ ಸಿಬ್ಬಂದಿ ವಿರುದ್ಧ ಇಲಾಖಾ ತನಿಖೆ ನಡೆದಿದೆ.

Karnataka police: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಜಾ, ಅಮಾನತು ಪ್ರಕರಣಗಳು ಹೆಚ್ಚಾಗ್ತಿವೆ, ಕಾರಣವೇನು?
ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಜಾ, ಅಮಾನತು ಪ್ರಕರಣಗಳು ಹೆಚ್ಚಾಗ್ತಿವೆ, ಕಾರಣವೇನು?
TV9 Web
| Edited By: |

Updated on:Nov 04, 2022 | 12:35 PM

Share

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka police) ವಜಾ, ಅಮಾನತು ಪ್ರಕರಣಗಳು (suspend and dismiss) ಹೆಚ್ಚಾಗ್ತಿವೆ. 2019-2022ರ ಸಾಲಿನಲ್ಲೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಅಮಾನತುಗೊಂಡಿದ್ದಾರೆ. 2019-22ರ ಸಾಲಿನಲ್ಲಿ ನಾಲ್ವರು ವಜಾ ಆಗಿದ್ದು, 236 ಪೊಲೀಸರು ಅಮಾನತುಗೊಂಡಿದ್ದಾರೆ. ಇದುವರೆಗೆ ಒಟ್ಟು 468 ಪೊಲೀಸ್ ಸಿಬ್ಬಂದಿ ವಿರುದ್ಧ ಇಲಾಖಾ ತನಿಖೆ ನಡೆದಿದೆ. ಪಿಎಸ್ಐ ಹಗರಣ ಪ್ರಕರಣದಲ್ಲೇ (psi recruitment scam) ಅತಿ ಹೆಚ್ಚು ಅಮಾನತು, ವಜಾ ಪ್ರಕರಣಗಳು ಕಂಡುಬಂದಿವೆ.

ಸಾರಾಸಗಟಾಗಿ ಎಡಿಜಿಪಿ ಅಮೃತ್​ ಪಾಲ್​ ಸೇರಿದಂತೆ 28 ಪೊಲೀಸರು ಅಮಾನತು:

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಸಾರಾಸಗಟಾಗಿ ಎಡಿಜಿಪಿ ಅಮೃತ್​ ಪಾಲ್​ ಸೇರಿದಂತೆ, ಒಟ್ಟು 28 ಪೊಲೀಸರು ಅಮಾನತುಗೊಂಡಿದ್ದಾರೆ. ಈ ಮಧ್ಯೆ, 108 ಪೊಲೀಸರು ಅಕ್ರಮವಾಗಿ ಆಯ್ಕೆಯಾಗಿರುವ ಅನುಮಾನ ವ್ಯಕ್ತವಾಗಿದೆ. 2021ರ ಸಾಲಿನಲ್ಲಿ 21 ಪೊಲೀಸರು ಸೇವೆಯಿಂದಲೇ ವಜಾಗೊಂಡಿದ್ದಾರೆ. ಇದು ಇಷ್ಟಕ್ಕೆ ನಿಲ್ಲದು! ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​​ ನೇಮಕಾತಿ ಹಗರಣದ ತನಿಖೆ ಇನ್ನೂ ಮುಂದುವರಿದಿದೆ. ಮೊನ್ನೆಯಷ್ಟೇ ನಾಲ್ಕಾರು ಚಾರ್ಜ್​ಶೀಟ್​ಗಳನ್ನು ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ, ಇಲಾಖಾ ತನಿಖೆ ನಡೆದಿರುವುದರಿಂದ ಪಿಎಸೈ ಪ್ರಕರಣದಲ್ಲಿಯೇ ಮತ್ತಷ್ಟು ಪೊಲೀಸರ ಸಸ್ಪೆನ್ಷನ್ ಹಾಗು ಡಿಸ್ಮಿಸ್ ಗಳಾಗುವ ಸಾಧ್ಯತೆ ಹೆಚ್ಚಾಗಿದೆ.

Published On - 12:14 pm, Fri, 4 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ