AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Dec 03, 2020 | 1:21 PM

Share

ಬೆಂಗಳೂರು: ನಕಲಿ ಚಿನ್ನಾಭರಣ ಅಡವಿಟ್ಟು ಹಣ ಪಡೆದು ಬ್ಯಾಂಕ್​ಗೆ ವಂಚಿಸಿರುವ ಘಟನೆ ಬೆಂಗಳೂರಿನ ಬಸವನಗುಡಿ ಶಾಖೆಯ ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ರಾಜೀವ್ ಎಂಬಾತ ಇದೇ ಬ್ಯಾಂಕ್ ನಲ್ಲಿ ಅಪ್ರೈಸರ್ ಆಗಿ ಕೆಲಸ ಮಾಡ್ತಿದ್ದ. ಈತ ವೆಂಕಟೇಶ್ ಎಂಬಾತನ ಜೊತೆ ಸೇರಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಿಲ್ವರ್ ಮೇಲೆ ಚಿನ್ನದ ಲೇಪವನ್ನ ಮಾಡಿ 409 ತೂಕದ ಚಿನ್ನಾಭರಣವನ್ನ ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ವೆಂಕಟೇಶ್ ಬ್ಯಾಂಕ್​ನಿಂದ 6 ಲಕ್ಷ ರೂ. ಸಾಲ ಪಡೆದಿದ್ದ.

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಅನುಮಾನ ಬರದಂತೆ ಅಲ್ವ ಸ್ಪಲ್ವ ಹಣವನ್ನ ಪಾವತಿ ಮಾಡ್ತಿದ್ದ ಆರೋಪಿಗಳು ಬಳಿಕ 8 ಲಕ್ಷ ಹಣವನ್ನ ಬಾಕಿ ಉಳಿಸಿಕೊಂಡು ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ. ನಂಬಿಕೆ ಮೇರೆಗೆ ಬ್ಯಾಂಕ್ ಸಿಬ್ಬಂದಿಗಳು ಚಿನ್ನಾಭರಣಗಳನ್ನ ಸರಿಯಾಗಿ ಚೆಕ್ ಮಾಡಿಲ್ಲ. ಕೊನೆಗೆ ಇವರ ವಂಚನೆ ತಿಳಿದ ಬ್ಯಾಂಕ್ ಸಿಬ್ಬಂದಿ ಶಿವಶಂಕರ್ ಎಂಬುವವರು ದೂರು ದಾಖಲಿಸಿದ್ದಾರೆ. ಸದ್ಯ ಬಸವನಗುಡಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಚಿನ್ನವನ್ನು ಕದ್ದು ಸಾಗಿಸಲು ಈ ಬುದ್ಧಿವಂತರು ಬಳಸಿದ ತಂತ್ರವೇನು ಗೊತ್ತಾ?

Published On - 1:27 pm, Mon, 30 November 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ