AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on:Dec 03, 2020 | 1:21 PM

Share

ಬೆಂಗಳೂರು: ನಕಲಿ ಚಿನ್ನಾಭರಣ ಅಡವಿಟ್ಟು ಹಣ ಪಡೆದು ಬ್ಯಾಂಕ್​ಗೆ ವಂಚಿಸಿರುವ ಘಟನೆ ಬೆಂಗಳೂರಿನ ಬಸವನಗುಡಿ ಶಾಖೆಯ ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ರಾಜೀವ್ ಎಂಬಾತ ಇದೇ ಬ್ಯಾಂಕ್ ನಲ್ಲಿ ಅಪ್ರೈಸರ್ ಆಗಿ ಕೆಲಸ ಮಾಡ್ತಿದ್ದ. ಈತ ವೆಂಕಟೇಶ್ ಎಂಬಾತನ ಜೊತೆ ಸೇರಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಿಲ್ವರ್ ಮೇಲೆ ಚಿನ್ನದ ಲೇಪವನ್ನ ಮಾಡಿ 409 ತೂಕದ ಚಿನ್ನಾಭರಣವನ್ನ ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ವೆಂಕಟೇಶ್ ಬ್ಯಾಂಕ್​ನಿಂದ 6 ಲಕ್ಷ ರೂ. ಸಾಲ ಪಡೆದಿದ್ದ.

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಅನುಮಾನ ಬರದಂತೆ ಅಲ್ವ ಸ್ಪಲ್ವ ಹಣವನ್ನ ಪಾವತಿ ಮಾಡ್ತಿದ್ದ ಆರೋಪಿಗಳು ಬಳಿಕ 8 ಲಕ್ಷ ಹಣವನ್ನ ಬಾಕಿ ಉಳಿಸಿಕೊಂಡು ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ. ನಂಬಿಕೆ ಮೇರೆಗೆ ಬ್ಯಾಂಕ್ ಸಿಬ್ಬಂದಿಗಳು ಚಿನ್ನಾಭರಣಗಳನ್ನ ಸರಿಯಾಗಿ ಚೆಕ್ ಮಾಡಿಲ್ಲ. ಕೊನೆಗೆ ಇವರ ವಂಚನೆ ತಿಳಿದ ಬ್ಯಾಂಕ್ ಸಿಬ್ಬಂದಿ ಶಿವಶಂಕರ್ ಎಂಬುವವರು ದೂರು ದಾಖಲಿಸಿದ್ದಾರೆ. ಸದ್ಯ ಬಸವನಗುಡಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಚಿನ್ನವನ್ನು ಕದ್ದು ಸಾಗಿಸಲು ಈ ಬುದ್ಧಿವಂತರು ಬಳಸಿದ ತಂತ್ರವೇನು ಗೊತ್ತಾ?

Published On - 1:27 pm, Mon, 30 November 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?