AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on:Dec 03, 2020 | 1:21 PM

Share

ಬೆಂಗಳೂರು: ನಕಲಿ ಚಿನ್ನಾಭರಣ ಅಡವಿಟ್ಟು ಹಣ ಪಡೆದು ಬ್ಯಾಂಕ್​ಗೆ ವಂಚಿಸಿರುವ ಘಟನೆ ಬೆಂಗಳೂರಿನ ಬಸವನಗುಡಿ ಶಾಖೆಯ ಸೆಂಟ್ರಲ್ ಬ್ಯಾಂಕ್ ಆಫ್​ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ರಾಜೀವ್ ಎಂಬಾತ ಇದೇ ಬ್ಯಾಂಕ್ ನಲ್ಲಿ ಅಪ್ರೈಸರ್ ಆಗಿ ಕೆಲಸ ಮಾಡ್ತಿದ್ದ. ಈತ ವೆಂಕಟೇಶ್ ಎಂಬಾತನ ಜೊತೆ ಸೇರಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಿಲ್ವರ್ ಮೇಲೆ ಚಿನ್ನದ ಲೇಪವನ್ನ ಮಾಡಿ 409 ತೂಕದ ಚಿನ್ನಾಭರಣವನ್ನ ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದ್ದ ವೆಂಕಟೇಶ್ ಬ್ಯಾಂಕ್​ನಿಂದ 6 ಲಕ್ಷ ರೂ. ಸಾಲ ಪಡೆದಿದ್ದ.

343 ಗ್ರಾಂ ತೂಕದ ವಿವಿಧ ನಕಲಿ ಚಿನ್ನಾಭರಣಗಳನ್ನ ಇಟ್ಟು 6 ಲಕ್ಷದ 10 ಸಾವಿರ ಪಡೆದಿದ್ದ ಆರೋಪಿ ರಾಜೀವ್ ಬಳಿಕ ತನ್ನ ತಮ್ಮನ ರಾಘವೇಂದ್ರನ ಹೆಸ್ರಲ್ಲೂ 10 ಲಕ್ಷ ರೂ. ಪಡೆದಿದ್ದ. ಅದು ಸಾಲದೆಂಬಂತೆ ಆರೋಪಿ ರಾಘವೇಂದ್ರ ಪತ್ನಿ ಲಾವಣ್ಯ ಹೆಸ್ರಲ್ಲಿ 4 ಲಕ್ಷದ 80 ಸಾವಿರ ಹಣ ಪಡೆದಿದ್ದ.

ಅನುಮಾನ ಬರದಂತೆ ಅಲ್ವ ಸ್ಪಲ್ವ ಹಣವನ್ನ ಪಾವತಿ ಮಾಡ್ತಿದ್ದ ಆರೋಪಿಗಳು ಬಳಿಕ 8 ಲಕ್ಷ ಹಣವನ್ನ ಬಾಕಿ ಉಳಿಸಿಕೊಂಡು ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ. ನಂಬಿಕೆ ಮೇರೆಗೆ ಬ್ಯಾಂಕ್ ಸಿಬ್ಬಂದಿಗಳು ಚಿನ್ನಾಭರಣಗಳನ್ನ ಸರಿಯಾಗಿ ಚೆಕ್ ಮಾಡಿಲ್ಲ. ಕೊನೆಗೆ ಇವರ ವಂಚನೆ ತಿಳಿದ ಬ್ಯಾಂಕ್ ಸಿಬ್ಬಂದಿ ಶಿವಶಂಕರ್ ಎಂಬುವವರು ದೂರು ದಾಖಲಿಸಿದ್ದಾರೆ. ಸದ್ಯ ಬಸವನಗುಡಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಚಿನ್ನವನ್ನು ಕದ್ದು ಸಾಗಿಸಲು ಈ ಬುದ್ಧಿವಂತರು ಬಳಸಿದ ತಂತ್ರವೇನು ಗೊತ್ತಾ?

Published On - 1:27 pm, Mon, 30 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್