AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ, ಕೈಕಾಲುಗಳು ಪತ್ತೆ

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಚೆನ್ನೈನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ, ಕೈಕಾಲುಗಳು ಪತ್ತೆ
ಕೆರೆImage Credit source: India Today
ನಯನಾ ರಾಜೀವ್
|

Updated on: Dec 31, 2023 | 2:09 PM

Share

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 30 ವರ್ಷ ವಯಸ್ಸಿನವನಾಗಿದ್ದು, ಹೊಟ್ಟೆಯಲ್ಲಿ ಇರಿತದ ಗಾಯವಿದೆ ಎಂದು ತನಿಖೆಯ ಪರಿಚಿತ ಮೂಲಗಳು ತಿಳಿಸಿವೆ. ಮೃತದೇಹವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಬಂಡೆಗೆ ಕಟ್ಟಿ ಕೆರೆಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಳು ನಡೆಯುತ್ತಿದ್ದವು.

ಮತ್ತೊಂದು ಘಟನೆ,  ರುಂಡವಿಲ್ಲದ ದೇಹ ಪತ್ತೆ ಉತ್ತರ ಪ್ರದೇಶದ ಮೀರತ್​ನ ಚರಂಡಿಯೊಂದರಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತಲೆ ಇಲ್ಲದ ದೇಹ ಕೊಳೆತ ಸ್ಥಿತಿಯಲ್ಲಿತ್ತು.

Mandya News: ರುಂಡವಿಲ್ಲದ ಮೃತದೇಹ ಪತ್ತೆ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್: ವೇಶ್ಯೆಯನ್ನು ಪ್ರೀತಿಸಿ ಆದ ಸೈಕೋ‌ ಕಿಲ್ಲರ್..!

ಮೀರತ್​ನ ದೌರಾಲಾ ಪೊಲೀಸ್ ಠಾಣೆ ವ್ಯಪ್ತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದ ಹಿಂಭಾಗದ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿ 20 ವರ್ಷ ಆಸುಪಾಸಿನವರು ಎಂದು ಹೇಳಲಾಗಿತ್ತು. ಸೆಪ್ಟೆಂಬರ್ 10ರಂದು ಘಟನೆ ನಡೆದಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ