AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ, ಕೈಕಾಲುಗಳು ಪತ್ತೆ

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಚೆನ್ನೈನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ, ಕೈಕಾಲುಗಳು ಪತ್ತೆ
ಕೆರೆImage Credit source: India Today
ನಯನಾ ರಾಜೀವ್
|

Updated on: Dec 31, 2023 | 2:09 PM

Share

ತಮಿಳುನಾಡಿನ ಕೆರೆಯೊಂದರಲ್ಲಿ ರುಂಡವಿಲ್ಲದ ದೇಹ ಹಾಗೂ ಕೈಕಾಲುಗಳು ಪತ್ತೆಯಾಗಿವೆ. ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ಚೆಂಬರಂಬಕ್ಕಂ ಕೆರೆಯಲ್ಲಿ ಶವವನ್ನು ಕಂಡಿದ್ದಾರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಚೆನ್ನೈ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಸಾಕಷ್ಟು ಹುಡುಕಾಡಿದ ಬಳಿಕ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 30 ವರ್ಷ ವಯಸ್ಸಿನವನಾಗಿದ್ದು, ಹೊಟ್ಟೆಯಲ್ಲಿ ಇರಿತದ ಗಾಯವಿದೆ ಎಂದು ತನಿಖೆಯ ಪರಿಚಿತ ಮೂಲಗಳು ತಿಳಿಸಿವೆ. ಮೃತದೇಹವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಬಂಡೆಗೆ ಕಟ್ಟಿ ಕೆರೆಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಳು ನಡೆಯುತ್ತಿದ್ದವು.

ಮತ್ತೊಂದು ಘಟನೆ,  ರುಂಡವಿಲ್ಲದ ದೇಹ ಪತ್ತೆ ಉತ್ತರ ಪ್ರದೇಶದ ಮೀರತ್​ನ ಚರಂಡಿಯೊಂದರಲ್ಲಿ ರುಂಡವಿಲ್ಲದ ದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತಲೆ ಇಲ್ಲದ ದೇಹ ಕೊಳೆತ ಸ್ಥಿತಿಯಲ್ಲಿತ್ತು.

Mandya News: ರುಂಡವಿಲ್ಲದ ಮೃತದೇಹ ಪತ್ತೆ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್: ವೇಶ್ಯೆಯನ್ನು ಪ್ರೀತಿಸಿ ಆದ ಸೈಕೋ‌ ಕಿಲ್ಲರ್..!

ಮೀರತ್​ನ ದೌರಾಲಾ ಪೊಲೀಸ್ ಠಾಣೆ ವ್ಯಪ್ತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದ ಹಿಂಭಾಗದ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿ 20 ವರ್ಷ ಆಸುಪಾಸಿನವರು ಎಂದು ಹೇಳಲಾಗಿತ್ತು. ಸೆಪ್ಟೆಂಬರ್ 10ರಂದು ಘಟನೆ ನಡೆದಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್