AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ತುಂಬಾ ಫೇಮಸ್ […]

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?
ಸಾಧು ಶ್ರೀನಾಥ್​
|

Updated on:Nov 19, 2019 | 12:38 PM

Share

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಹೀಗಾ ಮಾಡೋದು!? ಇನ್ನು ಯಾಕಪ್ಪಾ ನಿಮ್ಮ ಫ್ರೆಂಡ್ ಫರಾನ್ ಹೀಗೆ ಶಾಸಕ ತನ್ವೀರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಏನು ಕಾರಣ ಇರಬಹುದು ಅಂತಾ ಹೇಳಿ ಎಂದು ಆರೋಪಿ ಫರಾನ್​ನ ಗೆಳೆಯರನ್ನು ಪೊಲೀಸರು ರುಬ್ಬಿದ್ದಕ್ಕೆ ಗಣ್ಯರನ್ನ ಕೊಲೆ ಮಾಡಿ ಹೆಸರು ಮಾಡ್ತೀನಿ ಅಂತಾ ಹೇಳ್ತಿದ್ನಂತೆ. ಹಾಗಾಗಿ ಹಲ್ಲೆ ಮಾಡಿದ್ದಾನೆ ಎಂದಿದ್ದಾರೆ. ಆರೋಪಿ ಫರಾನ್ ತನ್ನ ಆಸೆಯನ್ನ ಆಪ್ತರು ಹಾಗೂ ಗೆಳೆಯರೊಂದಿಗೆ ಹೇಳಿಕೊಂಡಿದ್ದನಂತೆ.

ಫರಾನ್‌ಗೆ ಇತ್ತಿಚಿಗೆ ಹೆಸರು ಮಾಡುವ ಹುಚ್ಚು ಹಿಡಿದಿತ್ತು. ತುಂಬಾ ಫೇಮಸ್ ಆಗ್ಬೇಕು ಅಂತ ಹೇಳ್ತಿದ್ದ. ನಮ್ಮ‌ ಜೊತೆನು ವಿಐಪಿ ಒಬ್ಬರನ್ನ ಕೊಲೆ ಮಾಡಿ ಫೇಮಸ್ ಆಗ್ತಿನಿ ಅಂತಿದ್ದ. ಆದ್ರೆ ಯಾರು ಆ ವಿಐಪಿ ಯಾವಾಗ ಮಾಡ್ತಾನೆ ಅಂತ ಹೇಳಿರಲಿಲ್ಲ. ಆತ ತಮಾಷೆಗೆ ಹೇಳ್ತಾನೆ ಅಂತ ಅಂದುಕೊಂಡಿದ್ದೆವು ಅಂತಾ ಪೊಲೀಸರಿಗೆ ಗೆಳೆಯರು ಮಾಹಿತಿ ನೀಡಿದ್ದಾರೆ. ತನ್ವೀರ್ ಸೇಠ್ ಮೇಲಿನ ಕೊಲೆ‌ಯತ್ನ ಕಂಡು ಫರಾನ್ ಗೆಳೆಯರು ದಿಗ್ಬ್ರಾಂತರಾಗಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆ ಸೇಠ್ ಗನ್‌ಮ್ಯಾನ್ ಅಮಾನತು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಕೇಸ್​​ನಲ್ಲಿ ಕರ್ತವ್ಯಲೋಪವೆಸಗಿರುವ ಸೇಠ್ ಗನ್‌ಮ್ಯಾನ್​ ಫಿರೋಜ್ ಖಾನ್​ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ, ಮೈಸೂರು ನಗರ ಪೊಲೀಸ್ ಆಯುಕ್ತರು CAR ಪೊಲೀಸ್ ಪೇದೆಯಾಗಿರುವ ಫಿರೋಜ್ ಅವರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

Published On - 9:06 am, Tue, 19 November 19

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ