AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ, ಮುಂದೇನಾಯ್ತು ಗೊತ್ತಾ?

ಶಾಲೆಯ ಶಿಕ್ಷಕನೋರ್ವ ಸ್ಮಾರ್ಟ್ ಕ್ಲಾಸ್‍ನ ಎಲ್‍ಸಿಡಿ ಪರದೆ ಮೇಲೆ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋವನ್ನು ತೋರಿಸಿರುವ ಪ್ರಕರಣ ಬೆಳಕೆಗೆ ಬಂದಿದೆ.

ಸ್ಮಾರ್ಟ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ, ಮುಂದೇನಾಯ್ತು ಗೊತ್ತಾ?
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Apr 30, 2023 | 5:51 PM

Share

ಚಂಡೀಗಢ: ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಕಳೆದ ಹಲವು ದಿನಗಳಿಂದ ಆನ್​ಲೈನ್ ಕ್ಲಾಸ್ ಪರಿಯಿಸಿದ್ದು, ಇದೀಗ ಆನ್​ಲೈನ್​ ನಲ್ಲಿ (Online Class) ಒಂದಲ್ಲ ಒಂದು ಯಡವಟ್ಟುಗಳು ನಡೆಯುತ್ತಲೇ ಇವೆ. ಅಶ್ಲೀಲ ವಿಡಿಯೋಗಳು ಪ್ಲೇ ಆಗಿದ್ದು, ವಿದ್ಯಾರ್ಥಿಗಳು(Students) ಹಾಗೂ ಪೋಷಕರು ಮುಜುಗರಕ್ಕೀಡಾದ ಪ್ರಕರಣಗಳು ನಡೆದಿವೆ. ಆದ್ರೆ, ಇಲ್ಲೋರ್ವ ಶಿಕ್ಷಕನೊಬ್ಬ  ಸ್ಮಾರ್ಟ್ ಕ್ಲಾಸ್‍ನ ಎಲ್‍ಸಿಡಿ ಪರದೆ ಮೇಲೆ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋವನ್ನು ತೋರಿಸಿ ಪೊಲೀಸರ ಅತಿಥಿಯಾಗಿದ್ದಾನೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡ ಆರೋಪ, 6 ಶಿಕ್ಷಕಿಯರ ಬಂಧನ

ಹೌದು..ಶಾಲೆಯೊಂದರ ಸ್ಮಾರ್ಟ್ ಕ್ಲಾಸ್‍ನ ಎಲ್‍ಸಿಡಿ ಪರದೆ ಮೇಲೆ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋವನ್ನು (Obscene Video) ತೋರಿಸಿದ ಶಿಕ್ಷಕನನ್ನು ಪಂಜಾಬ್ (Punjab) ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜೀವ್ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ಗೋಬಿಂದಪುರ ಮೊಹಲ್ಲಾದ (Gobindpura Mohalla) ಸರ್ಕಾರಿ ಮಿಡಲ್ ಸ್ಮಾರ್ಟ್ ಶಾಲೆಯ ಶಿಕ್ಷಕ.

ರಾಜೀವ್ ಶರ್ಮಾ ಆರನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ್ದ. ಅಲ್ಲದೆ ಅಸಭ್ಯವಾಗಿ ಸನ್ನೆ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಶಾಲಾ ಬಾಲಕಿಯೊಬ್ಬಳ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೊ (POCSO) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸತ್ನಾಂಪುರನ (Satnampura) ಠಾಣಾಧಿಕಾರಿ ಗುರಿಂದರ್ಜಿತ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ಕ್ರೈ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ