AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಸ್ನೇಹಿತನ‌ ಪತ್ನಿ ಮೇಲೆ ರೇಪ್​ಗೆ ಯತ್ನ, ಟೆಕ್ಕಿ ಅರೆಸ್ಟ್

ಬೆಂಗಳೂರು: ಸ್ನೇಹಿತನ‌ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಟೆಕ್ಕಿ ನಿಲಬ್ ನಯನ್​ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಸುವನಹಳ್ಳಿಯ ಕ್ರೀಡಾ ಕಾಂಪ್ಲೆಕ್ಸ್​ನಲ್ಲಿ ಭಾನುವಾರ ಬರ್ತ್​ಡೇ ಪಾರ್ಟಿ ಆಚರಿಸಲು ಸ್ನೇಹಿತರೆಲ್ಲರು ಸೇರಿದ್ದರು. ಪಾರ್ಟಿ ಆಚರಿಸಿ ಕಂಠ ಪೂರ್ತಿ ಕುಡಿದು ನೀಲಬ್ ನಯನ್ ಶೌಚಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಶೌಚಾಲಯದ ಪಕ್ಕದ ರೂಮ್‌ನಲ್ಲಿ ಮಲಗಿದ್ದ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆರೋಪಿಯಿಂದ ತಪ್ಪಿಸಿಕೊಂಡು ಮಹಿಳೆ ಕಿರುಚಾಡಿದ್ದಾಳೆ. ಸಂತ್ರಸ್ತ ಮಹಿಳೆಯ‌ ಪತಿ ಹಾಗೂ ಸ್ನೇಹಿತರು ಹಿಡಿಯಲು ಯತ್ನಿಸಿದಾಗ ಆರೋಪಿ ನೀಲಬ್ ಪರಾರಿಯಾಗಿದ್ದಾನೆ. ಬಳಿಕ […]

ಕಂಠಪೂರ್ತಿ ಕುಡಿದು ಸ್ನೇಹಿತನ‌ ಪತ್ನಿ ಮೇಲೆ ರೇಪ್​ಗೆ ಯತ್ನ, ಟೆಕ್ಕಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 27, 2019 | 11:51 AM

Share

ಬೆಂಗಳೂರು: ಸ್ನೇಹಿತನ‌ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಟೆಕ್ಕಿ ನಿಲಬ್ ನಯನ್​ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಕಸುವನಹಳ್ಳಿಯ ಕ್ರೀಡಾ ಕಾಂಪ್ಲೆಕ್ಸ್​ನಲ್ಲಿ ಭಾನುವಾರ ಬರ್ತ್​ಡೇ ಪಾರ್ಟಿ ಆಚರಿಸಲು ಸ್ನೇಹಿತರೆಲ್ಲರು ಸೇರಿದ್ದರು. ಪಾರ್ಟಿ ಆಚರಿಸಿ ಕಂಠ ಪೂರ್ತಿ ಕುಡಿದು ನೀಲಬ್ ನಯನ್ ಶೌಚಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಶೌಚಾಲಯದ ಪಕ್ಕದ ರೂಮ್‌ನಲ್ಲಿ ಮಲಗಿದ್ದ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಆರೋಪಿಯಿಂದ ತಪ್ಪಿಸಿಕೊಂಡು ಮಹಿಳೆ ಕಿರುಚಾಡಿದ್ದಾಳೆ. ಸಂತ್ರಸ್ತ ಮಹಿಳೆಯ‌ ಪತಿ ಹಾಗೂ ಸ್ನೇಹಿತರು ಹಿಡಿಯಲು ಯತ್ನಿಸಿದಾಗ ಆರೋಪಿ ನೀಲಬ್ ಪರಾರಿಯಾಗಿದ್ದಾನೆ. ಬಳಿಕ ಬೆಳ್ಳಂದೂರು ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆಯ ಪತಿ ದೂರು ನೀಡಿದ್ದರು. ಈ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ