AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷದಿಂದ ಪಾಯಲ್ ಕೊಲೆ: ಜಿಮ್ ಟ್ರೈನರ್ ಜೇಮ್ಸ್​ಗೆ ಜೀವಾವಧಿ ಜೈಲು

ಬೆಂಗಳೂರು: ಗಂಡನ ಮೇಲಿನ ದ್ವೇಷಕ್ಕೆ ಟಿಕ್ಕಿ ಪತ್ನಿ ಪಾಯಲ್ ಸುರೇಖಾ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇಮ್ಸ್ ಕುಮಾರ್ ರಾಯ್ ಅಪರಾಧಿ ಎಂದು ಬೆಂಗಳೂರಿನ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಅಪರಾಧಿ ಜೇಮ್ಸ್​ಗೆ ಜೀವಾವಧಿ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ಜುಲ್ಮಾನೆ ವಿಧಿಸಿದೆ. ಜೆ.ಪಿ. ನಗರದಲ್ಲಿ 2010 ರ ಡಿಸೆಂಬರ್ ನಲ್ಲಿ ಅಸ್ಸಾಂ ಮೂಲದ ಪಾಯಲ್ ಸುರೇಖಾ ಅವರ ಹತ್ಯೆ ನಡೆದಿತ್ತು. ಜಿಮ್ ಟ್ರೈನರ್ ಜೇಮ್ಸ್ ಕುಮಾರ್ ರಾಯ್ ಮೇಲೆ ಕೊಲೆ ಆರೋಪ […]

ದ್ವೇಷದಿಂದ ಪಾಯಲ್ ಕೊಲೆ: ಜಿಮ್ ಟ್ರೈನರ್ ಜೇಮ್ಸ್​ಗೆ ಜೀವಾವಧಿ ಜೈಲು
ಸಾಧು ಶ್ರೀನಾಥ್​
|

Updated on:Nov 11, 2019 | 1:08 PM

Share

ಬೆಂಗಳೂರು: ಗಂಡನ ಮೇಲಿನ ದ್ವೇಷಕ್ಕೆ ಟಿಕ್ಕಿ ಪತ್ನಿ ಪಾಯಲ್ ಸುರೇಖಾ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇಮ್ಸ್ ಕುಮಾರ್ ರಾಯ್ ಅಪರಾಧಿ ಎಂದು ಬೆಂಗಳೂರಿನ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಅಪರಾಧಿ ಜೇಮ್ಸ್​ಗೆ ಜೀವಾವಧಿ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ಜುಲ್ಮಾನೆ ವಿಧಿಸಿದೆ.

ಜೆ.ಪಿ. ನಗರದಲ್ಲಿ 2010 ರ ಡಿಸೆಂಬರ್ ನಲ್ಲಿ ಅಸ್ಸಾಂ ಮೂಲದ ಪಾಯಲ್ ಸುರೇಖಾ ಅವರ ಹತ್ಯೆ ನಡೆದಿತ್ತು. ಜಿಮ್ ಟ್ರೈನರ್ ಜೇಮ್ಸ್ ಕುಮಾರ್ ರಾಯ್ ಮೇಲೆ ಕೊಲೆ ಆರೋಪ ಕೇಳಿಬಂದಿತ್ತು. ಪ್ರಕರಣದ ಕುರಿತು ಬೆಂಗಳೂರಿನ ಸಿಬಿಐ ಕೋರ್ಟ್ ಇಂದು ತೀರ್ಪು ನೀಡಿದೆ. ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತ್ತು.

ಪತಿ ಮೇಲಿನ ದ್ವೇಷಕ್ಕೆ ಪಾಯಲ್ ಸುರೇಖಾ ಅವರನ್ನ ಜಿಮ್ ಟ್ರೈನರ್ ಜೇಮ್ಸ್ ಕೊಲೆ ಮಾಡಿದ್ದ ಎಂಬ ಆರೋಪದ ಮೇಲೆ ಅಂದಿನ ಇನ್ಸ್ ಪೆಕ್ಟರ್ ಕೆ. ಉಮೇಶ್ ನೇತೃತ್ವದ ತಂಡ ಆರೋಪಿಯನ್ನ ಬಂಧಿಸಿತ್ತು.

ಆರೋಪಿಯೇ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ. ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು. ಸಿಬಿಐ ಕೂಡಾ ಜೇಮ್ಸ್ ವಿರುದ್ಧವೇ ಆರೋಪಪಟ್ಟಿ ದಾಖಲಿಸಿತ್ತು. ಸಿಬಿಐ ಪರ ಎಸ್ ಪಿಪಿ ಶಿವಾನಂದ ಪೆರ್ಲ ವಾದಿಸಿದ್ದರು. ಪ್ರಕರಣದ ವೃತ್ತಾಂತ: ಜೆಪಿ ನಗರದಲ್ಲಿ 2010ರ ಡಿಸೆಂಬರ್ ನಲ್ಲಿ ನಡೆದಿದ್ದ ಕೊಲೆ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿದ್ದ ಕೊಲೆ ಪ್ರಕರಣಬೆಂಗಳೂರು ಪೊಲೀಸರಿಂದ ಆರೋಪಿ ಜೆಮ್ಸ್​ನ ಬಂಧನಅಂದಿನ ಇನ್ಸ್​ಪೆಕ್ಟರ್​ ಎಸ್​.ಕೆ.ಉಮೇಶ್​ ಬಂಧಿಸಿದ್ದರು. ಆದ್ರೆ ಆರೋಪಿ ಆತ ಅಲ್ಲ ಎಂದು ಕೊಲೆಯಾದ ಸುರೇಖಾ ತಂದೆ ಆರೋಪ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ತಂದೆ ದೀನ್​ದಯಾಳ್​ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದ್ದರು. ಬೆಂಗಳೂರು ಪೊಲೀಸರ ತನಿಖೆ ಸರಿ ಇಲ್ಲವೆಂದೂ, ಸುರೇಖಾಳ ಗಂಡನೇ ಕೊಲೆ ಮಾಡಿದ್ದಾನೆ ಎಂದು ಸುರೇಖಾ ಪೋಷಕರು ಆರೋಪಿಸಿದ್ದರು. ಪೋಷಕರ ಒತ್ತಡದಿಂದ ತನಿಖೆಯನ್ನ ಸಿಬಿಐಗೆ ಒಪ್ಪಿಸಲಾಗಿತ್ತು. ಇದೀಗ ಸಿಬಿಐ ತನಿಖೆಯಿಂದ ಜೇಮ್ಸ್​ ಆರೋಪಿ ಎಂದು ಸಾಬೀತಾಗಿದ್ದು, ಈ ಮೂಲಕ ಬೆಂಗಳೂರು ಪೊಲೀಸರ ತನಿಖೆ ಸರಿ ಎಂಬುದೂ ಇದೀಗ ಸಾಬೀತಾಗಿದೆ.

Published On - 2:29 pm, Wed, 6 November 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!