AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ

ಶಿಕ್ಷಕಿಯ ಪ್ರಿಯಕರನೊಬ್ಬ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇದು ಅಪಹರಣವೆಂದು ತೋರಿಸಲು ಮನೆಗೆ ಪತ್ರವೊಂದನ್ನು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 10ನೇ ತರಗತಿ ವಿದ್ಯಾರ್ಥಿಯನ್ನು ಟ್ಯೂಷನ್ ಶಿಕ್ಷಕಿ ರಚಿತಾ ಅವರ ಪ್ರಿಯಕರ ಪ್ರಭಾತ್ ಶುಕ್ಲಾ ಸ್ಟೋರ್ ರೂಮ್‌ಗೆ ಕರೆದೊಯ್ದಿದ್ದರು.

ಕಾನ್ಪುರ: ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Oct 31, 2023 | 3:34 PM

Share

ಶಿಕ್ಷಕಿಯ ಪ್ರಿಯಕರನೊಬ್ಬ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇದು ಅಪಹರಣವೆಂದು ತೋರಿಸಲು ಮನೆಗೆ ಪತ್ರವೊಂದನ್ನು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 10ನೇ ತರಗತಿ ವಿದ್ಯಾರ್ಥಿಯನ್ನು ಟ್ಯೂಷನ್ ಶಿಕ್ಷಕಿ ರಚಿತಾ ಅವರ ಪ್ರಿಯಕರ ಪ್ರಭಾತ್ ಶುಕ್ಲಾ ಸ್ಟೋರ್ ರೂಮ್‌ಗೆ ಕರೆದೊಯ್ದಿದ್ದರು.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ರಚಿತಾ ನಿನ್ನನ್ನು ಕರೆಯುತ್ತಿದ್ದಾರೆ ಎಂದು ನಂಬಿಸಿ ಪ್ರಭಾತ್ ಸ್ಟೋರ್​ ರೂಮ್​ಗೆ ಕರೆದೊಯ್ದಿದ್ದ.

ವಿದ್ಯಾರ್ಥಿ ಮತ್ತು ಪ್ರಭಾತ್ ಒಟ್ಟಿಗೆ ಕೋಣೆಯನ್ನು ಪ್ರವೇಶಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 20 ನಿಮಿಷಗಳ ನಂತರ ಪ್ರಭಾತ್ ಹೊರಬರುತ್ತಾನೆ, ಆದರೆ ವಿದ್ಯಾರ್ಥಿ ಹೊರಬರಲಿಲ್ಲ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ನಂತರ ಯಾರೂ ಕೊಠಡಿಗೆ ಪ್ರವೇಶಿಸಿಲ್ಲ.

ಮತ್ತಷ್ಟು ಓದಿ: ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ನಂತರ ಆರೋಪಿ ಬಟ್ಟೆ ಬದಲಾಯಿಸಿಸ್ಕೂಟರ್‌ನಲ್ಲಿ ಹೋಗುತ್ತಿರುವುದು ಕಂಡು ಬಂದಿದೆ. ಪ್ರಕರಣದಲ್ಲಿ ಪ್ರಭಾತ್, ರಚಿತಾ ಮತ್ತು ಅವರ ಪ್ರಿಯಕರ ಆರ್ಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಪತ್ರವು ಕುಟುಂಬದವರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವಾಗಿತ್ತು. ಕುಟುಂಬಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿರುವ ರೀತಿಯ ಪತ್ರವೊಂದನ್ನು ಕಳುಹಿಸಲಾಗಿತ್ತು, ಆದರೆ ಪತ್ರ ಅವರ ಮನೆಯನ್ನು ತಲುಪುವಷ್ಟರಲ್ಲಿ ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ