AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ

ಶಿಕ್ಷಕಿಯ ಪ್ರಿಯಕರನೊಬ್ಬ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇದು ಅಪಹರಣವೆಂದು ತೋರಿಸಲು ಮನೆಗೆ ಪತ್ರವೊಂದನ್ನು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 10ನೇ ತರಗತಿ ವಿದ್ಯಾರ್ಥಿಯನ್ನು ಟ್ಯೂಷನ್ ಶಿಕ್ಷಕಿ ರಚಿತಾ ಅವರ ಪ್ರಿಯಕರ ಪ್ರಭಾತ್ ಶುಕ್ಲಾ ಸ್ಟೋರ್ ರೂಮ್‌ಗೆ ಕರೆದೊಯ್ದಿದ್ದರು.

ಕಾನ್ಪುರ: ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Oct 31, 2023 | 3:34 PM

Share

ಶಿಕ್ಷಕಿಯ ಪ್ರಿಯಕರನೊಬ್ಬ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇದು ಅಪಹರಣವೆಂದು ತೋರಿಸಲು ಮನೆಗೆ ಪತ್ರವೊಂದನ್ನು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 10ನೇ ತರಗತಿ ವಿದ್ಯಾರ್ಥಿಯನ್ನು ಟ್ಯೂಷನ್ ಶಿಕ್ಷಕಿ ರಚಿತಾ ಅವರ ಪ್ರಿಯಕರ ಪ್ರಭಾತ್ ಶುಕ್ಲಾ ಸ್ಟೋರ್ ರೂಮ್‌ಗೆ ಕರೆದೊಯ್ದಿದ್ದರು.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ರಚಿತಾ ನಿನ್ನನ್ನು ಕರೆಯುತ್ತಿದ್ದಾರೆ ಎಂದು ನಂಬಿಸಿ ಪ್ರಭಾತ್ ಸ್ಟೋರ್​ ರೂಮ್​ಗೆ ಕರೆದೊಯ್ದಿದ್ದ.

ವಿದ್ಯಾರ್ಥಿ ಮತ್ತು ಪ್ರಭಾತ್ ಒಟ್ಟಿಗೆ ಕೋಣೆಯನ್ನು ಪ್ರವೇಶಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 20 ನಿಮಿಷಗಳ ನಂತರ ಪ್ರಭಾತ್ ಹೊರಬರುತ್ತಾನೆ, ಆದರೆ ವಿದ್ಯಾರ್ಥಿ ಹೊರಬರಲಿಲ್ಲ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ನಂತರ ಯಾರೂ ಕೊಠಡಿಗೆ ಪ್ರವೇಶಿಸಿಲ್ಲ.

ಮತ್ತಷ್ಟು ಓದಿ: ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ನಂತರ ಆರೋಪಿ ಬಟ್ಟೆ ಬದಲಾಯಿಸಿಸ್ಕೂಟರ್‌ನಲ್ಲಿ ಹೋಗುತ್ತಿರುವುದು ಕಂಡು ಬಂದಿದೆ. ಪ್ರಕರಣದಲ್ಲಿ ಪ್ರಭಾತ್, ರಚಿತಾ ಮತ್ತು ಅವರ ಪ್ರಿಯಕರ ಆರ್ಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಪತ್ರವು ಕುಟುಂಬದವರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವಾಗಿತ್ತು. ಕುಟುಂಬಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿರುವ ರೀತಿಯ ಪತ್ರವೊಂದನ್ನು ಕಳುಹಿಸಲಾಗಿತ್ತು, ಆದರೆ ಪತ್ರ ಅವರ ಮನೆಯನ್ನು ತಲುಪುವಷ್ಟರಲ್ಲಿ ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ