AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ
ಸಾವು
ನಯನಾ ರಾಜೀವ್
|

Updated on: Aug 25, 2023 | 8:14 AM

Share

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದು ಮತ್ತು ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್