AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ
ಸಾವು
ನಯನಾ ರಾಜೀವ್
|

Updated on: Aug 25, 2023 | 8:14 AM

Share

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದು ಮತ್ತು ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ