AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ
ಸಾವು
ನಯನಾ ರಾಜೀವ್
|

Updated on: Aug 25, 2023 | 8:14 AM

Share

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದು ಮತ್ತು ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ