Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು […]

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 2:06 PM

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Published On - 2:03 pm, Thu, 23 April 20

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ