AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು […]

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 2:06 PM

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Published On - 2:03 pm, Thu, 23 April 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ