AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು […]

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2020 | 2:06 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Published On - 2:03 pm, Thu, 23 April 20

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ