AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು […]

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ
ಸಾಧು ಶ್ರೀನಾಥ್​
|

Updated on:Apr 23, 2020 | 2:06 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Published On - 2:03 pm, Thu, 23 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ