AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು […]

ಕೊರೊನಾ ಕಾಲದಲ್ಲಿಯೂ ಕಳ್ಳರ ಭಂಡತನ: ನಾಗಲಿಂಗೇಶ್ವರ ದೇಗುಲ ಹುಂಡಿ ಕಳ್ಳತನ
ಸಾಧು ಶ್ರೀನಾಥ್​
|

Updated on:Apr 23, 2020 | 2:06 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿಯೂ ಕಳ್ಳರು ಭಂಡತನ ತೋರಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಾಗಲಿಂಗೇಶ್ವರ ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಹಿಂಬದಿ‌ ಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅರ್ಚಕರ ಮನೆ ಲಾಕ್‌ ಮಾಡಿ ಕುಕೃತ್ಯ! ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳರು ಈ ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನದ ಹಿಂಬದಿ‌ ಬೀಗ ಒಡೆದು ಒಳನುಸುಳಿದ್ದಾರೆ. ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆ ಹೊರಗಿನಿಂದ ಲಾಕ್‌ ಮಾಡಿ ಕೃತ್ಯ ಎಸಗಿದ್ದಾರೆ  ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Published On - 2:03 pm, Thu, 23 April 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ