AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?

ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ. ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Nov 28, 2020 | 11:11 AM

ಮೈಸೂರು: ಕಾರಿನ ಕಿಟಕಿ ಗಾಜು ಹೊಡೆದು ಚಿನ್ನ ಬೆಳ್ಳಿ ವ್ಯಾಪಾರಿಯ 10 ಲಕ್ಷ ಕಳವು ಮಾಡಿರುವ ಘಟನೆ ಮೈಸೂರಿನ ವಿವಿ ಪುರಂನಲ್ಲಿ ನಡೆದಿದೆ.

ಪಿರಿಯಾಪಟ್ಟಣದಲ್ಲಿ ಚಿನ್ನ ಬೆಳ್ಳಿ ವ್ಯಾಪಾರಿಯಾಗಿರುವ ಮನೋಜ್ ಕುಮಾರ್ ಅವರಿಗೆ ಸೇರಿದ ಹಣ ಕಳುವಾಗಿದ್ದು, ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ.

ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ