AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?

ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ. ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 28, 2020 | 11:11 AM

Share

ಮೈಸೂರು: ಕಾರಿನ ಕಿಟಕಿ ಗಾಜು ಹೊಡೆದು ಚಿನ್ನ ಬೆಳ್ಳಿ ವ್ಯಾಪಾರಿಯ 10 ಲಕ್ಷ ಕಳವು ಮಾಡಿರುವ ಘಟನೆ ಮೈಸೂರಿನ ವಿವಿ ಪುರಂನಲ್ಲಿ ನಡೆದಿದೆ.

ಪಿರಿಯಾಪಟ್ಟಣದಲ್ಲಿ ಚಿನ್ನ ಬೆಳ್ಳಿ ವ್ಯಾಪಾರಿಯಾಗಿರುವ ಮನೋಜ್ ಕುಮಾರ್ ಅವರಿಗೆ ಸೇರಿದ ಹಣ ಕಳುವಾಗಿದ್ದು, ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ.

ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ