AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ ಓನರ್ ಅರೆಸ್ಟ್​

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ. ಇನ್ನು […]

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ  ಓನರ್ ಅರೆಸ್ಟ್​
KUSHAL V
| Edited By: |

Updated on: Oct 31, 2020 | 1:20 PM

Share

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲ್ಲೆಗೊಳಗಾದ ಪೂರ್ಣಿಮಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೊತೆಗೆ, ಮನೆ ಓನರ್ ಮಹಾಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ವಿರುದ್ಧ ಕೊಲೆಯತ್ನ ಆರೋಪದಡಿ ಪ್ರಕರಣ ಸಹ ದಾಖಲಿಸಲಾಗಿದೆ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ