AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ ಓನರ್ ಅರೆಸ್ಟ್​

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ. ಇನ್ನು […]

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ  ಓನರ್ ಅರೆಸ್ಟ್​
KUSHAL V
| Edited By: |

Updated on: Oct 31, 2020 | 1:20 PM

Share

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲ್ಲೆಗೊಳಗಾದ ಪೂರ್ಣಿಮಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೊತೆಗೆ, ಮನೆ ಓನರ್ ಮಹಾಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ವಿರುದ್ಧ ಕೊಲೆಯತ್ನ ಆರೋಪದಡಿ ಪ್ರಕರಣ ಸಹ ದಾಖಲಿಸಲಾಗಿದೆ.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?