AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ ಓನರ್ ಅರೆಸ್ಟ್​

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ. ಇನ್ನು […]

4 ತಿಂಗಳಿಂದ ಬಾಡಿಗೆ ನೀಡಿಲ್ಲವೆಂದು ನಿಂದಿಸಿ, ಮಾರಣಾಂತಿಕ ಹಲ್ಲೆ: ಮನೆ  ಓನರ್ ಅರೆಸ್ಟ್​
KUSHAL V
| Edited By: |

Updated on: Oct 31, 2020 | 1:20 PM

Share

ಬೆಂಗಳೂರು: ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲವೆಂದು ಮನೆ ಮಾಲೀಕರು ಬಾಡಿಗೆದಾರರನ್ನು ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಲಗ್ಗೆರೆಯಲ್ಲಿ ಘಟನೆ ನಡೆದಿದ್ದು ಮನೆ ಮಾಲೀಕಳಾದ ಮಹಾಲಕ್ಷ್ಮೀ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ತನ್ನ ನಿವಾಸದಲ್ಲಿ ಬಾಡಿಗೆಗೆ ಇದ್ದ ಪೂರ್ಣಿಮಾ ಹಾಗೂ ರವಿಚಂದ್ರ ದಂಪತಿಯ ಮೇಲೆ ಮಹಾಲಕ್ಷ್ಮೀ ನಿನ್ನೆ ರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಪೂರ್ಣಿಮಾ ರಕ್ತದ ಮಡುವಿನಲ್ಲಿ ಮನೆಯೊಳಗೆ ಒದ್ದಾಡ್ತಿರುವ ದೃಶ್ಯಾವಳಿ ಲಭ್ಯವಾಗಿದೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲ್ಲೆಗೊಳಗಾದ ಪೂರ್ಣಿಮಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೊತೆಗೆ, ಮನೆ ಓನರ್ ಮಹಾಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ವಿರುದ್ಧ ಕೊಲೆಯತ್ನ ಆರೋಪದಡಿ ಪ್ರಕರಣ ಸಹ ದಾಖಲಿಸಲಾಗಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು