AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದರೋಡೆ ಮಾಡಲು ವಾಚ್ ಶೋರೂಂಗೆ ನುಗ್ಗಿದ ಕಳ್ಳರಿಗೆ ಸಿಕ್ಕಿದ್ದೇನು?

ಬದ್ಲಾಪುರದಲ್ಲಿರುವ ಶೋರೂಂನಲ್ಲಿ ಕಳ್ಳತನವಾಗಿರುವುದರ ಬಗ್ಗೆ ಬೆಳಗಿನ ಜಾವ ಮಾಹಿತಿ ಬಂದ ನಂತರ ಮಾಲೀಕ ರಾಜೇಶ್ ಚವಾಲಾ ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದ ಕಳ್ಳತನವನ್ನು ಪತ್ತೆಹಚ್ಚಿದ್ದಾರೆ. ಹಾಗಾದರೆ, ಶೋರೋಂಗೆ ನುಗ್ಗಿದ ಆ ದರೋಡೆಕೋರರಿಗೆ ಸಿಕ್ಕಿದ್ದಾದರೂ ಏನು? ಇಲ್ಲಿದೆ ಮಾಹಿತಿ.

Crime News: ದರೋಡೆ ಮಾಡಲು ವಾಚ್ ಶೋರೂಂಗೆ ನುಗ್ಗಿದ ಕಳ್ಳರಿಗೆ ಸಿಕ್ಕಿದ್ದೇನು?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 20, 2024 | 3:01 PM

Share

ಥಾಣೆ: ಬದ್ಲಾಪುರದಲ್ಲಿರುವ ರಾಜೇಶ್ ತಮ್ಮ ವಾಚ್ ಶೋರೂಂನಲ್ಲಿ ಕಳ್ಳತನವಾಗಿರುವ ವಿಷಯ ತಿಳಿದು ಸಿಸಿಟಿವಿ ಪರಿಶೀಲಿಸಿದರು. ಆಗ ಅವರಿಗೆ ಶಾಕಿಂಗ್ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಶೋರೂಂನ ಶಟರ್ ಮುರಿದು 7 ಮಂದಿ ಕಳ್ಳರು ಶೋರೂಂನಿಂದ 23 ಲಕ್ಷ ರೂಪಾಯಿ ಮೌಲ್ಯದ 300 ದುಬಾರಿ ವಾಚ್‌ಗಳನ್ನು ಕದ್ದಿದ್ದಾರೆ. ಷಟರ್ ಒಡೆದಿರುವುದು ಮತ್ತು ಸಿಸಿಟಿವಿ ದೃಶ್ಯಾವಳಿಗಳು 7 ಕಳ್ಳರ ಕೃತ್ಯಗಳನ್ನು ಬಹಿರಂಗಪಡಿಸಿದೆ.

ತಮ್ಮ ಶೋರೋಂನ ಬೀಗ ಮುರಿದು ಕಳ್ಳರು ಒಳಗೆ ಬಂದಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮಾಲೀಕರು ಅಲ್ಲಿಗೆ ಬಂದಿದ್ದಾರೆ. ಅಷ್ಟರಲ್ಲಾಗಲೇ ಕಳ್ಳತನ ನಡೆದಿತ್ತು. ಕಳ್ಳತನವಾಗಿರುವ ಬಗ್ಗೆ ಬೆಳಗಿನ ಜಾವ ಬಂದ ಎಚ್ಚರಿಕೆಯ ನಂತರ ಶೋರೂಂ ಮಾಲೀಕ ರಾಜೇಶ್ ಚವಾಲಾ ಕಳ್ಳತನವನ್ನು ಪತ್ತೆಹಚ್ಚಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಷಟರ್ ಬೀಗವನ್ನು ಮುರಿದು ಶೋರೂಮ್ ಪ್ರವೇಶಿಸುವಾಗ ಕಳ್ಳರು ತಮ್ಮ ಚಟುವಟಿಕೆಗಳನ್ನು ಮರೆಮಾಚಲು ಕಂಬಳಿ ಬಳಸಿರುವುದನ್ನು ವೀಡಿಯೊ ತೋರಿಸಿದೆ. ನಂತರ ಅವರು ಬೆಲೆಬಾಳುವ ವಾಚ್​ಗಳನ್ನು ಚೀಲದಲ್ಲಿ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಕಳ್ಳತನವನ್ನು ಪೂರ್ಣಗೊಳಿಸಲು ಮತ್ತು ಅವರ ಹಿಂದಿನ ಶಟರ್ ಅನ್ನು ಮುಚ್ಚಲು 40 ನಿಮಿಷಗಳನ್ನು ತೆಗೆದುಕೊಂಡರು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್