ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ
ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವೃದ್ಧನ ಹತ್ಯೆಯಾದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಪೊಲೀಸರು..
Updated on: Dec 12, 2020 | 10:26 AM
ದೇವನಹಳ್ಳಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ ಮಾಡಿ, ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಇಟ್ಟಸಂದ್ರದ ಹೊರವಲಯದಲ್ಲಿ ನಡೆದಿದೆ. ಸೈಯದ್ ಅನ್ವರ್ ಸಾಹೇಬ (65) ಹತ್ಯೆಯಾದ ವೃದ್ಧ.
ಇಲ್ಲಿನ ತೋಟದ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಸೈಯದ್ ಪತ್ನಿ ಊರಿಗೆ ಹೋಗಿದ್ದರು. ಆದರೆ ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ಲೀಲ ವಿಡಿಯೋ ಕರೆ ಮಾಡಿ.. ಇನ್ಸ್ಪೆಕ್ಟರ್ಗೆ ಬ್ಲ್ಯಾಕ್ಮೇಲ್ ಮಾಡಿದ ಅಪರಿಚಿತ ಯುವತಿ
Related Stories
ಡಿವೈಡರ್ಗೆ ಗುದ್ದಿದ ಬಸ್: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್!
54 ವರ್ಷಗಳ ಬಳಿಕ ಚಂದ್ರನೆಡೆಗೆ ಮತ್ತೆ ಮಾನವನ ಕಳುಹಿಸಿದ ನಾಸಾ
ಮಸ್ತಾನ್ಸಾಬ್ ದರ್ಗಾದಲ್ಲಿ ಕರಗಕ್ಕೆ ಸಲ್ಲಿಸೋ ಪೂಜೆ ಹೇಗಿರುತ್ತೆ?
ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ
ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ
ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವ
ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ
12 ರಾಶಿಗಳ ಮೇಲೆ ಇದರ ಪ್ರಭಾವವೇನು?