ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ
ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವೃದ್ಧನ ಹತ್ಯೆಯಾದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಪೊಲೀಸರು..
Updated on: Dec 12, 2020 | 10:26 AM
ದೇವನಹಳ್ಳಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ ಮಾಡಿ, ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಇಟ್ಟಸಂದ್ರದ ಹೊರವಲಯದಲ್ಲಿ ನಡೆದಿದೆ. ಸೈಯದ್ ಅನ್ವರ್ ಸಾಹೇಬ (65) ಹತ್ಯೆಯಾದ ವೃದ್ಧ.
ಇಲ್ಲಿನ ತೋಟದ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಸೈಯದ್ ಪತ್ನಿ ಊರಿಗೆ ಹೋಗಿದ್ದರು. ಆದರೆ ನಿನ್ನೆಯಿಂದಲೂ ಸೈಯದ್ಗೆ ಫೋನ್ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ಲೀಲ ವಿಡಿಯೋ ಕರೆ ಮಾಡಿ.. ಇನ್ಸ್ಪೆಕ್ಟರ್ಗೆ ಬ್ಲ್ಯಾಕ್ಮೇಲ್ ಮಾಡಿದ ಅಪರಿಚಿತ ಯುವತಿ
Related Stories
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್ಕುಮಾರ್ ನೆಚ್ಚಿನ ಹೋಟೆಲ್ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ