Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ

ನಿನ್ನೆಯಿಂದಲೂ ಸೈಯದ್​ಗೆ ಫೋನ್​ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ
ವೃದ್ಧನ ಹತ್ಯೆಯಾದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಪೊಲೀಸರು..
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 12, 2020 | 10:26 AM

ದೇವನಹಳ್ಳಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ ಮಾಡಿ, ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆ ತಾಲೂಕಿನ ಇಟ್ಟಸಂದ್ರದ ಹೊರವಲಯದಲ್ಲಿ ನಡೆದಿದೆ. ಸೈಯದ್​ ಅನ್ವರ್​ ಸಾಹೇಬ (65) ಹತ್ಯೆಯಾದ ವೃದ್ಧ.

ಇಲ್ಲಿನ ತೋಟದ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಸೈಯದ್​ ಪತ್ನಿ ಊರಿಗೆ ಹೋಗಿದ್ದರು. ಆದರೆ ನಿನ್ನೆಯಿಂದಲೂ ಸೈಯದ್​ಗೆ ಫೋನ್​ ಮಾಡಿದರೆ, ಅವರು ತೆಗೆಯುತ್ತಿರಲಿಲ್ಲ. ಇದರಿಂದ ಅನುಮಾನ ಬಂದು ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ