Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ

ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ
ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ಗ್ರಾಹಕರಿಗೆ ವಂಚನೆ
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on:Feb 19, 2024 | 4:24 PM

ಆನೇಕಲ್, ಫೆ.19: ಬೆಂಗಳೂರಿನ ಆನೇಕಲ್ (Anekal) ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿರುವ ವಿಬಿಹೆಚ್​ಸಿ ಅಪಾರ್ಟ್​​ಮೆಂಟ್​ನಲ್ಲಿ ಅಜಿತ್-ಸುಜಾತಾ ದಂಪತಿ ಫ್ಲಾಟ್ ಹೊಂದಿದ್ದರು. ಫ್ಯಾಟ್​ಗಳನ್ನ ಲೀಸ್​​ಗೆ ನೀಡುವುದಾಗಿ ದಂಪತಿ ಜಾಹೀರಾತು ನೀಡುತ್ತಿದ್ದರು. ಲಕ್ಷಾಂತರ ರೂಪಾಯಿ ಹಣ ನೀಡಿ ಪ್ಲಾಟ್​ ಅನ್ನು ಲೀಸ್​ಗಾಗಿ ಗ್ರಾಹಕರು ಪಡೆಯುತ್ತಿದ್ದರು.

ಇದನ್ನೂ ಓದಿ: ಮನೆ ಕಟ್ಟಿಸಿಕೊಡುವೆ ಎಂದು ಬೆಂಗಳೂರು ಟೆಕ್ಕಿಗೆ ವಂಚನೆ: ಕೋರ್ಟ್ ಆದೇಶಕ್ಕೂ ಡೋಂಟ್​​ ಕೇರ್ ಎಂದ ಉದ್ಯಮಿ ಸಂಚಿತ್​! ಮುಂದೇನು?

ಆದರೆ, ಲೀಸ್​ಗೆ​ ನೀಡುವ ಮುನ್ನ ದಂಪತಿ ಆ ಮನೆ ಮೇಲೆ ಬ್ಯಾಂಕ್​ನಿಂದ ಲೋನ್ ಪಡೆದಿರುತ್ತಿದ್ದರು. ಗ್ರಾಹಕರು ಫ್ಯಾಟ್​ಗೆ ಬಂದ ಎರಡು ಮೂರು ತಿಂಗಳಿಗೆ ಬ್ಯಾಂಕ್​ನಿಂದ ನೋಟಿಸ್ ಬರುತ್ತಿತ್ತು. ನೋಟಿಸ್ ಬಂದರೂ ದಂಪತಿ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಮಾಲೀಕರು ಲೋನ್ ಕಟ್ಟದೆ ಇದ್ದಾಗ ಬ್ಯಾಂಕ್ ಸಿಬ್ಬಂದಿ ಬಂದ ಮನೆಯ ಸಾಮಾನುಗಳನ್ನು ಜೊತೆಗೆ ಬೀಗ ಜಡಿದು ಹೋಗುತ್ತಾರೆ.

ಲಕ್ಷಾಂತರ ಹಣ ನೀಡಿ ಅತ್ತ ಹಣವೂ ಇಲ್ಲದೆ ಇತ್ತ ಫ್ಲ್ಯಾಟ್ ಇಲ್ಲದೆ ಗ್ರಾಹಕರು ಬೀದಿಗೆ ಬೀಳುತ್ತಿದ್ದರು. ಇದೇ ರೀತಿ ಹತ್ತಾರು ಮಂದಿ ವಂಚನೆಗೆ ಬಿದ್ದು ಬೀದಿಗೆ ಬಿದ್ದಿದ್ದಾರೆ. ಸದ್ಯ, ದಂಪತಿ ಅಜಿತ್ ಮತ್ತು ಸುಜಾತಾ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 19 February 24

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!