AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ

ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್: ಎಚ್ಚರ.. ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ವಂಚನೆ
ಲೀಸ್​ಗೆ ಕೊಟ್ಟ ಮನೆ ಮೇಲೆ ಲೋನ್ ಪಡೆದು ಮನೆ ಮಾಲೀಕರಿಂದ ಗ್ರಾಹಕರಿಗೆ ವಂಚನೆ
ರಾಮು, ಆನೇಕಲ್​
| Edited By: Rakesh Nayak Manchi|

Updated on:Feb 19, 2024 | 4:24 PM

Share

ಆನೇಕಲ್, ಫೆ.19: ಬೆಂಗಳೂರಿನ ಆನೇಕಲ್ (Anekal) ತಾಲೂಕಿನಲ್ಲಿ ಮನೆ ಲೀಸ್​ಗೆ ಪಡೆಯುವ ಮುನ್ನ ಜನರು ಎಚ್ಚರದಿಂದ ಇರಬೇಕು. ನೀವು ಲೀಸ್​ಗೆ ಪಡೆಯುತ್ತಿರುವ ಮನೆ ಮೇಲೆ ಸಾಲ ಇದೆಯಾ ಎಂಬುದನ್ನು ಮೊದಲ ತಿಳಿದುಕೊಳ್ಳಿ. ಇಲ್ಲವಾದರೆ ಬೀದಿಗೆ ಬರಬೇಕಾದಿತು. ಲೀಜ್ ನೀಡುವ ಮನೆ ಮೇಲೆ ಮನೆ ಮಾಲೀಕರು ಸಾಲ ಪಡೆದು ಗ್ರಾಹಕರಿಗೆ ವಂಚಿಸುತ್ತಿರುವ ಪ್ರಕರಣ ಆನೇಕಲ್​ನಲ್ಲಿ ಬೆಳಕಿಗೆ ಬಂದಿದೆ.

ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿರುವ ವಿಬಿಹೆಚ್​ಸಿ ಅಪಾರ್ಟ್​​ಮೆಂಟ್​ನಲ್ಲಿ ಅಜಿತ್-ಸುಜಾತಾ ದಂಪತಿ ಫ್ಲಾಟ್ ಹೊಂದಿದ್ದರು. ಫ್ಯಾಟ್​ಗಳನ್ನ ಲೀಸ್​​ಗೆ ನೀಡುವುದಾಗಿ ದಂಪತಿ ಜಾಹೀರಾತು ನೀಡುತ್ತಿದ್ದರು. ಲಕ್ಷಾಂತರ ರೂಪಾಯಿ ಹಣ ನೀಡಿ ಪ್ಲಾಟ್​ ಅನ್ನು ಲೀಸ್​ಗಾಗಿ ಗ್ರಾಹಕರು ಪಡೆಯುತ್ತಿದ್ದರು.

ಇದನ್ನೂ ಓದಿ: ಮನೆ ಕಟ್ಟಿಸಿಕೊಡುವೆ ಎಂದು ಬೆಂಗಳೂರು ಟೆಕ್ಕಿಗೆ ವಂಚನೆ: ಕೋರ್ಟ್ ಆದೇಶಕ್ಕೂ ಡೋಂಟ್​​ ಕೇರ್ ಎಂದ ಉದ್ಯಮಿ ಸಂಚಿತ್​! ಮುಂದೇನು?

ಆದರೆ, ಲೀಸ್​ಗೆ​ ನೀಡುವ ಮುನ್ನ ದಂಪತಿ ಆ ಮನೆ ಮೇಲೆ ಬ್ಯಾಂಕ್​ನಿಂದ ಲೋನ್ ಪಡೆದಿರುತ್ತಿದ್ದರು. ಗ್ರಾಹಕರು ಫ್ಯಾಟ್​ಗೆ ಬಂದ ಎರಡು ಮೂರು ತಿಂಗಳಿಗೆ ಬ್ಯಾಂಕ್​ನಿಂದ ನೋಟಿಸ್ ಬರುತ್ತಿತ್ತು. ನೋಟಿಸ್ ಬಂದರೂ ದಂಪತಿ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಮಾಲೀಕರು ಲೋನ್ ಕಟ್ಟದೆ ಇದ್ದಾಗ ಬ್ಯಾಂಕ್ ಸಿಬ್ಬಂದಿ ಬಂದ ಮನೆಯ ಸಾಮಾನುಗಳನ್ನು ಜೊತೆಗೆ ಬೀಗ ಜಡಿದು ಹೋಗುತ್ತಾರೆ.

ಲಕ್ಷಾಂತರ ಹಣ ನೀಡಿ ಅತ್ತ ಹಣವೂ ಇಲ್ಲದೆ ಇತ್ತ ಫ್ಲ್ಯಾಟ್ ಇಲ್ಲದೆ ಗ್ರಾಹಕರು ಬೀದಿಗೆ ಬೀಳುತ್ತಿದ್ದರು. ಇದೇ ರೀತಿ ಹತ್ತಾರು ಮಂದಿ ವಂಚನೆಗೆ ಬಿದ್ದು ಬೀದಿಗೆ ಬಿದ್ದಿದ್ದಾರೆ. ಸದ್ಯ, ದಂಪತಿ ಅಜಿತ್ ಮತ್ತು ಸುಜಾತಾ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 19 February 24

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ