AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಯಿ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೆದಾರರು ಹಾಗೂ ಮಾಲೀಕರು

ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ನಾಯಿ ವಿಚಾರಕ್ಕೆ ಒಂದಲ್ಲಾ ಒಂದು ಕಿತ್ತಾಟ ನಡೆಯುತ್ತಲೇ ಇರುತ್ತದೆ. ಇದೀಗ, ಜೀವನ್ ಭೀಮಾ ನಗರದಲ್ಲಿ ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕ ತನ್ನ ಸಹಚರರೊಂದಿಗೆ ಸೇರಿಕೊಂಡು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದ್ದು, ದೂರು ನೀಡಿದರೂ ಪೊಲೀಸರು FIR ದಾಖಲಿಸಿಲ್ಲ ಎಂದು ಆರೋಪಿಸಲಾಗಿದೆ.

ಬೆಂಗಳೂರು: ನಾಯಿ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೆದಾರರು ಹಾಗೂ ಮಾಲೀಕರು
ಬೆಂಗಳೂರು: ನಾಯಿ ಸಾಕುವ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೇದಾರರು ಹಾಗೂ ಮಾಲೀಕರು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Feb 04, 2024 | 8:47 AM

Share

ಬೆಂಗಳೂರು, ಫೆ.4: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ನಾಯಿ ವಿಚಾರಕ್ಕೆ ಒಂದಲ್ಲಾ ಒಂದು ಕಿತ್ತಾಟ ನಡೆಯುತ್ತಲೇ ಇರುತ್ತದೆ. ಇದೀಗ, ಜೀವನ್ ಭೀಮಾ ನಗರದಲ್ಲಿ ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.

ನಾಯಿ ಸಾಕಬಾರದು ಎಂದು ಫ್ಲಾಟ್ ಮಾಲೀಕ ಸೂಚಿಸಿದ್ದು, ಇದಕ್ಕೆ ಬಾಡಿಗೆದಾರರು ಒಪ್ಪಿಕೊಂಡಿಲ್ಲ. ಈ ವೇಳೆ ಮನೆ ಖಾಲಿ ಮಾಡುವಂತೆ ಮಾಲೀಕರು ಹೇಳಿದಾಗ ಕಿರಿಕ್ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ ಒಂದು ಗಂಟೆಗೆ ಫ್ಲಾಟ್​ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಗ್ವಾಲಿಯರ್​: ತನ್ನ ಮಾಲೀಕನಿಗೆ 60 ಕಡೆ ಕಚ್ಚಿ ಮಾಂಸ ತಿಂದ ಹಸಿದ ಸಾಕು ನಾಯಿ

ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Sun, 4 February 24

Follow Us
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ