AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಯಿ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೆದಾರರು ಹಾಗೂ ಮಾಲೀಕರು

ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ನಾಯಿ ವಿಚಾರಕ್ಕೆ ಒಂದಲ್ಲಾ ಒಂದು ಕಿತ್ತಾಟ ನಡೆಯುತ್ತಲೇ ಇರುತ್ತದೆ. ಇದೀಗ, ಜೀವನ್ ಭೀಮಾ ನಗರದಲ್ಲಿ ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕ ತನ್ನ ಸಹಚರರೊಂದಿಗೆ ಸೇರಿಕೊಂಡು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದ್ದು, ದೂರು ನೀಡಿದರೂ ಪೊಲೀಸರು FIR ದಾಖಲಿಸಿಲ್ಲ ಎಂದು ಆರೋಪಿಸಲಾಗಿದೆ.

ಬೆಂಗಳೂರು: ನಾಯಿ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೆದಾರರು ಹಾಗೂ ಮಾಲೀಕರು
ಬೆಂಗಳೂರು: ನಾಯಿ ಸಾಕುವ ವಿಚಾರಕ್ಕೆ ಹೊಡೆದಾಡಿಕೊಂಡ ಬಾಡಿಗೇದಾರರು ಹಾಗೂ ಮಾಲೀಕರು
ರಾಚಪ್ಪಾಜಿ ನಾಯ್ಕ್
| Edited By: |

Updated on:Feb 04, 2024 | 8:47 AM

Share

ಬೆಂಗಳೂರು, ಫೆ.4: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ನಾಯಿ ವಿಚಾರಕ್ಕೆ ಒಂದಲ್ಲಾ ಒಂದು ಕಿತ್ತಾಟ ನಡೆಯುತ್ತಲೇ ಇರುತ್ತದೆ. ಇದೀಗ, ಜೀವನ್ ಭೀಮಾ ನಗರದಲ್ಲಿ ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ಅಪಾರ್ಟ್​ಮೆಂಟ್​ನ ಫ್ಲಾಟ್​ಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.

ನಾಯಿ ಸಾಕಬಾರದು ಎಂದು ಫ್ಲಾಟ್ ಮಾಲೀಕ ಸೂಚಿಸಿದ್ದು, ಇದಕ್ಕೆ ಬಾಡಿಗೆದಾರರು ಒಪ್ಪಿಕೊಂಡಿಲ್ಲ. ಈ ವೇಳೆ ಮನೆ ಖಾಲಿ ಮಾಡುವಂತೆ ಮಾಲೀಕರು ಹೇಳಿದಾಗ ಕಿರಿಕ್ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ ಒಂದು ಗಂಟೆಗೆ ಫ್ಲಾಟ್​ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಗ್ವಾಲಿಯರ್​: ತನ್ನ ಮಾಲೀಕನಿಗೆ 60 ಕಡೆ ಕಚ್ಚಿ ಮಾಂಸ ತಿಂದ ಹಸಿದ ಸಾಕು ನಾಯಿ

ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Sun, 4 February 24

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್