AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ ಮುಂದೆ ಜಮಾಯಿಸಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘಟನೆ ಸಂಬಂಧ ಆಕ್ರೋಶ ಹೊರಹಾಕಿದ್ದಾರೆ.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ನವೀನ್ ಕುಮಾರ್ ಟಿ
| Edited By: |

Updated on:Feb 20, 2024 | 4:28 PM

Share

ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್​ಗಳು ಲಾಠಿಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್​​ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, ಅಪಾರ್ಟ್​ಮೆಂಟ್​ ಮುಂದೆ ಜಮಾಯಿಸಿದ ಕಾರ್ಯಕರ್ತರು ಹಲ್ಲೆ ನಡೆಸಿದವರ​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಅಲ್ಲದೆ, ಯುವಕನ ಮೇಲಿನ ಹಲ್ಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಗೆ ಈ ಅಪಾರ್ಟ್​​ಮೆಂಟ್ ಬರುತ್ತದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 20 February 24

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು