ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ ಮುಂದೆ ಜಮಾಯಿಸಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘಟನೆ ಸಂಬಂಧ ಆಕ್ರೋಶ ಹೊರಹಾಕಿದ್ದಾರೆ.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
Follow us
| Updated By: Rakesh Nayak Manchi

Updated on:Feb 20, 2024 | 4:28 PM

ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್​ಗಳು ಲಾಠಿಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್​​ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, ಅಪಾರ್ಟ್​ಮೆಂಟ್​ ಮುಂದೆ ಜಮಾಯಿಸಿದ ಕಾರ್ಯಕರ್ತರು ಹಲ್ಲೆ ನಡೆಸಿದವರ​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಅಲ್ಲದೆ, ಯುವಕನ ಮೇಲಿನ ಹಲ್ಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಗೆ ಈ ಅಪಾರ್ಟ್​​ಮೆಂಟ್ ಬರುತ್ತದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 20 February 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ