AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಾರ್ಟ್​​ಮೆಂಟ್​ ಮುಂದೆ ಜಮಾಯಿಸಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘಟನೆ ಸಂಬಂಧ ಆಕ್ರೋಶ ಹೊರಹಾಕಿದ್ದಾರೆ.

ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು
ನವೀನ್ ಕುಮಾರ್ ಟಿ.
| Edited By: Rakesh Nayak Manchi|

Updated on:Feb 20, 2024 | 4:28 PM

Share

ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್‌ ಮಾಡಲು ಅಪಾರ್ಟ್​​ಮೆಂಟ್​ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್​ಗಳು ಲಾಠಿಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್​​ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, ಅಪಾರ್ಟ್​ಮೆಂಟ್​ ಮುಂದೆ ಜಮಾಯಿಸಿದ ಕಾರ್ಯಕರ್ತರು ಹಲ್ಲೆ ನಡೆಸಿದವರ​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಅಲ್ಲದೆ, ಯುವಕನ ಮೇಲಿನ ಹಲ್ಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಗೆ ಈ ಅಪಾರ್ಟ್​​ಮೆಂಟ್ ಬರುತ್ತದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 20 February 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ