AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು
ಸಾಧು ಶ್ರೀನಾಥ್​
|

Updated on:May 18, 2020 | 10:56 AM

Share

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:22 am, Mon, 18 May 20

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ