AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು
ಸಾಧು ಶ್ರೀನಾಥ್​
|

Updated on:May 18, 2020 | 10:56 AM

Share

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:22 am, Mon, 18 May 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು